22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ಮುಂಡಾಜೆ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ಜರುಗಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯವರಾದ ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್ ಚಂದ್ರಶೇಖರ್, ಗ್ರಾ.ಪಂ ಅಧ್ಯಕ್ಷರಾದ ಕೆ.ಗಣೇಶ್ ಬಂಗೇರ, ಉಪಾಧ್ಯಕ್ಷರಾದ ಶ್ರೀಮತಿ ಸುಮಲತಾ ಮತ್ತು ಗ್ರಾ.ಪಂ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ, ಕಾರ್ಯದರ್ಶಿ ಶ್ರೀಮತಿ ನಾಗವೇಣಿ, ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮಲ್ಲಾ ರೆಡ್ಡಿ, ತಾಂತ್ರಿಕ ಸಹಾಯಕ ಅಭಿಯಂತರರು ಶ್ರೀಮತಿ ರೇಷ್ಮಾ ರಾಜ್ , ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು, ಪಂಚಾಯತ್ ಸದ್ಯಸ್ಯರುಗಳು ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಹಾಗೂ ಮಹಾತ್ಮಗಾಂಧಿ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya
error: Content is protected !!