22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ , ಶಿರಸಿ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಂಸ್ಕೃತ ಸಂಘ ಮತ್ತು ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಸಹಯೋಗದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಶ್ರೀ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿನಿ ಸುಮೇಧಾ ಗಾಂವ್ಕರ್ ಹಾಗೂ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿನಿ ಅದಿತಿ ಚಿಪ್ಳೂಣ್ ಕರ್ ಬಹುಮಾನಗಳಿಸಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಠದ ವತಿಯಿಂದ ಡಿ.22 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya
error: Content is protected !!