July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು


ಬೆಳ್ತಂಗಡಿ: ಶ್ರೀ ದ್ವಾರಕಾಮಯಿ ಮಠ ಶಂಕರ ಪುರ ಉಡುಪಿ ವತಿಯಿಂದ ಕಾಳ ಭೈರವ ಸ್ವಾಮಿ ಪ್ರತಿಷ್ಠೆ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಯತಿ ವರೇಣ್ಯರಾದ ಜಗದ್ಗುರು ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತ್ ಆಚಾರ್ಯ, ಶ್ರೀ ಸಾಯಿ ಈಶ್ವರ್ ಗುರೂಜಿ, ಶ್ರೀ ಪ್ರವೀಣ್ ರಾಜ್ ಮಚ್ಚೆಂದ್ರನಾಥ ಬಾಬಾ, ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ , ಮಹಾ ಮಂಡಲೇಶ್ವರ ಸ್ವಾಮಿ ಓಂ ಶ್ರೀ ವಿದ್ಯಾ ನಂದ ಸರಸ್ವತಿ ಮಹಾರಾಜ್ ಸ್ವಾಮೀಜಿ, ಮಹರ್ಷಿ ಜಯ ಶ್ರೀನಿವಾಸನ್ ಗುರೂಜಿ ಹಾಗೂ ದಕ್ಷಿಣ ಭಾರತದ ಹಲವು ಯತಿ ವರೇಣ್ಯ ಉಪಸ್ಥಿತಿಯಲ್ಲಿ ವಿ. ಹರೀಶ್ ನೆರಿಯ ರವರಿಗೆ “ಭಜಕ ವಿಠ್ಠಲ ಪ್ರಿಯ” ಗೌರವ ಪುರಸ್ಕಾರ ನೀಡಿ ಆಶೀರ್ವದಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya
error: Content is protected !!