25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು


ಬೆಳ್ತಂಗಡಿ: ಶ್ರೀ ದ್ವಾರಕಾಮಯಿ ಮಠ ಶಂಕರ ಪುರ ಉಡುಪಿ ವತಿಯಿಂದ ಕಾಳ ಭೈರವ ಸ್ವಾಮಿ ಪ್ರತಿಷ್ಠೆ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಯತಿ ವರೇಣ್ಯರಾದ ಜಗದ್ಗುರು ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತ್ ಆಚಾರ್ಯ, ಶ್ರೀ ಸಾಯಿ ಈಶ್ವರ್ ಗುರೂಜಿ, ಶ್ರೀ ಪ್ರವೀಣ್ ರಾಜ್ ಮಚ್ಚೆಂದ್ರನಾಥ ಬಾಬಾ, ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ , ಮಹಾ ಮಂಡಲೇಶ್ವರ ಸ್ವಾಮಿ ಓಂ ಶ್ರೀ ವಿದ್ಯಾ ನಂದ ಸರಸ್ವತಿ ಮಹಾರಾಜ್ ಸ್ವಾಮೀಜಿ, ಮಹರ್ಷಿ ಜಯ ಶ್ರೀನಿವಾಸನ್ ಗುರೂಜಿ ಹಾಗೂ ದಕ್ಷಿಣ ಭಾರತದ ಹಲವು ಯತಿ ವರೇಣ್ಯ ಉಪಸ್ಥಿತಿಯಲ್ಲಿ ವಿ. ಹರೀಶ್ ನೆರಿಯ ರವರಿಗೆ “ಭಜಕ ವಿಠ್ಠಲ ಪ್ರಿಯ” ಗೌರವ ಪುರಸ್ಕಾರ ನೀಡಿ ಆಶೀರ್ವದಿಸಿದರು.

Related posts

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ ನಿವಾಸಿ ಲಲಿತಾ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya
error: Content is protected !!