22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ ಕೊಯ್ಯುರು ಕಾರ್ಯಕ್ಷೇತ್ರದ ನಾಗೇಶ್ ರವರಿಗೆ ಅನಾರೋಗ್ಯ ಕಾರಣ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ರೂ 20000/-ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭ ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ ,ಸೇವಾ-ಪ್ರತಿನಿಧಿಯಾದ ಶ್ರೀಮತಿ ಕುಸುಮ ಉಪಸ್ಥಿತರಿದ್ದರು.

Related posts

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya
error: Content is protected !!