ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನ ಪ್ರಕ್ರಿಯೆ ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ್ ಗೌಡ, ನಿಕಟಪೂರ್ವ ಅಧ್ಯಕ್ಷರು ಯೋಗೀಶ್ ಆಳಂಬಿಲ, ಮಾಜಿ ಉಪಾಧ್ಯಕ್ಷೆ ಪವಿತ್ರ, ಪಂಚಾಯತ್ ಸದಸ್ಯ ಜಗದೀಶ್. ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಉಪಸಿತರಿದ್ದರು.

ನೋಂದಾವಣೆಯನ್ನು ಅಂಚೆ ಇಲಾಖೆ ಸಿಬ್ಬಂದಿ ಸುರೇಶ್, ಯಶಸ್ವಿನಿ, ಶಿವಸೂರಜ್ ಮಾಡಿದರು.

Leave a Comment

error: Content is protected !!