April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

ಬೆಳ್ತಂಗಡಿ;: ಕ.ಸಾ.ಪ ತಾಲೂಕು ಸಮ್ಮೇಳನ ಡಿ.17 ರಂದು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅವರ ನಿವಾಸದಲ್ಲಿ ಡಿ.5 ರಂದು ಅಧಿಕೃತ ಆಮಂತ್ರಣ ನೀಡಲಾಯಿತು.
ಅದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ ಸಮ್ಮೇಳನದ ಪೂರ್ವಭಾವಿಯಾಗಿ ವಿವಿಧ ಸಮಿತಿಗಳ ಅಂತಿಮ ಸುತ್ತಿನ ಸಮಾಲೋಚನಾ ಸಭೆಯೂ ನಡೆಯಿತು.
ಮುಂದಿನ ಹಂತದಲ್ಲಿ ವಿವಿಧ ಸಮಿತಿಗಳು ಪ್ರತ್ಯೇಕ ಸಭೆ ನಡೆಸಿ ಸಮ್ಮೇಳನದ‌ ಯಶಸ್ವಿಗೆ ಕಾರ್ಯಯೋಜನೆ ರೂಪಿಸುವ ಬಗ್ಗೆ ತೀರ್ಮಾನಿಸಲಾಯಿತು.
ಕಾ.ಸ.ಪ ತಾಲೂಕು ಅಧ್ಯಕ್ಷ ಡಿ ಯದುಪತಿ ಗೌಡ, ತಾ. ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ಜಯಾನಂದ ಗೌಡ, ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಲಕ್ಷ್ಮಣ ಪೂಜಾರಿ ಲಾಯಿಲ, ಮಹಾಬಲ ಗೌಡ, ಅಶ್ರಫ್ ಆಲಿಕುಂಞಿ ಮುಂಡಾಜೆ, ಚೈತ್ರೇಶ್ ಇಳಂತಿಲ, ವಿಷ್ಣುಪ್ರಕಾಶ್, ವಸಂತ ಶೆಟ್ಟಿ ಬೆಳ್ತಂಗಡಿ, ಸುಧೀರ್ ಕೆ.ಎನ್ ಇವರುಗಳು ಉಪಸ್ಥಿತರಿದ್ದರು.

Related posts

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya
error: Content is protected !!