25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

ಬೆಳ್ತಂಗಡಿ;: ಕ.ಸಾ.ಪ ತಾಲೂಕು ಸಮ್ಮೇಳನ ಡಿ.17 ರಂದು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅವರ ನಿವಾಸದಲ್ಲಿ ಡಿ.5 ರಂದು ಅಧಿಕೃತ ಆಮಂತ್ರಣ ನೀಡಲಾಯಿತು.
ಅದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ ಸಮ್ಮೇಳನದ ಪೂರ್ವಭಾವಿಯಾಗಿ ವಿವಿಧ ಸಮಿತಿಗಳ ಅಂತಿಮ ಸುತ್ತಿನ ಸಮಾಲೋಚನಾ ಸಭೆಯೂ ನಡೆಯಿತು.
ಮುಂದಿನ ಹಂತದಲ್ಲಿ ವಿವಿಧ ಸಮಿತಿಗಳು ಪ್ರತ್ಯೇಕ ಸಭೆ ನಡೆಸಿ ಸಮ್ಮೇಳನದ‌ ಯಶಸ್ವಿಗೆ ಕಾರ್ಯಯೋಜನೆ ರೂಪಿಸುವ ಬಗ್ಗೆ ತೀರ್ಮಾನಿಸಲಾಯಿತು.
ಕಾ.ಸ.ಪ ತಾಲೂಕು ಅಧ್ಯಕ್ಷ ಡಿ ಯದುಪತಿ ಗೌಡ, ತಾ. ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ಜಯಾನಂದ ಗೌಡ, ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಲಕ್ಷ್ಮಣ ಪೂಜಾರಿ ಲಾಯಿಲ, ಮಹಾಬಲ ಗೌಡ, ಅಶ್ರಫ್ ಆಲಿಕುಂಞಿ ಮುಂಡಾಜೆ, ಚೈತ್ರೇಶ್ ಇಳಂತಿಲ, ವಿಷ್ಣುಪ್ರಕಾಶ್, ವಸಂತ ಶೆಟ್ಟಿ ಬೆಳ್ತಂಗಡಿ, ಸುಧೀರ್ ಕೆ.ಎನ್ ಇವರುಗಳು ಉಪಸ್ಥಿತರಿದ್ದರು.

Related posts

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!