September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

ಬೆಳ್ತಂಗಡಿ:ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಚಿಂತನೆ ಹಾಗೂ ಅನುಷ್ಠಾನಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ ಲಭಿಸಿದೆ.

ಜಾಗತಿಕ ಸಾಧನೆಗೈದ ಕರ್ನಾಟಕದ ಅಪರೂಪದ ಸಾಧಕರಿಗೆ ಹಾಗೂ ಸಂಘ ಸಂಸ್ಥೆಗೆ ನೀಡುವ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023″ ಪ್ರಶಸ್ತಿಯನ್ನು ಟ್ರಸ್ಟ್ ನ ಸಂಚಾಲಕರು, ಉದ್ಯಮಿ ರಾಜೇಶ್ ಪೈಯವರು ಕಾಂಬೋಡಿಯಾ ದೇಶದ ಅಂಕೋರ್ ಮಿರಾಕಲ್ ರೆಸಾರ್ಟ್,ಸಿಯಾಮ್ ರೀಪ್ ಸಭಾಂಗಣದಲ್ಲಿ ಸ್ವೀಕರಿಸಿದರು.

Related posts

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya
error: Content is protected !!