23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

ಬೆಳ್ತಂಗಡಿ:ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಚಿಂತನೆ ಹಾಗೂ ಅನುಷ್ಠಾನಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ ಲಭಿಸಿದೆ.

ಜಾಗತಿಕ ಸಾಧನೆಗೈದ ಕರ್ನಾಟಕದ ಅಪರೂಪದ ಸಾಧಕರಿಗೆ ಹಾಗೂ ಸಂಘ ಸಂಸ್ಥೆಗೆ ನೀಡುವ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023″ ಪ್ರಶಸ್ತಿಯನ್ನು ಟ್ರಸ್ಟ್ ನ ಸಂಚಾಲಕರು, ಉದ್ಯಮಿ ರಾಜೇಶ್ ಪೈಯವರು ಕಾಂಬೋಡಿಯಾ ದೇಶದ ಅಂಕೋರ್ ಮಿರಾಕಲ್ ರೆಸಾರ್ಟ್,ಸಿಯಾಮ್ ರೀಪ್ ಸಭಾಂಗಣದಲ್ಲಿ ಸ್ವೀಕರಿಸಿದರು.

Related posts

ಯಂತ್ರೋಪಕರಣ ಅವಲಂಬಿತ ಕೃಷಿಕನಿಗೆ ತೊಂದರೆ ನೀಡಬೇಡಿ: ಮೋಹನ್ ಗೌಡ ಕಲ್ಮoಜ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya
error: Content is protected !!