September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

ಬೆಳ್ತಂಗಡಿ: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.

ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು. ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ.

ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬಧ್ಡರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.

Related posts

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!