April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

ಬೆಳ್ತಂಗಡಿ: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.

ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು. ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ.

ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬಧ್ಡರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.

Related posts

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya
error: Content is protected !!