23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

ಬೆಳ್ತಂಗಡಿ: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.

ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು. ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ.

ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬಧ್ಡರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.

Related posts

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya
error: Content is protected !!