26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

ಬೆಳ್ತಂಗಡಿ: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.

ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು. ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ.

ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬಧ್ಡರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.

Related posts

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya
error: Content is protected !!