22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

ಬೆಳ್ತಂಗಡಿ: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.

ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು. ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ.

ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬಧ್ಡರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.

Related posts

ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya
error: Content is protected !!