23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳಾಲು : ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ರಾಷ್ಟ್ರೀಯ ಕ್ರೀಡಾಪಟು ನಿಶಾ ಬನಂದವರು ಉದ್ಘಾಟಿಸಿದರು.

ನಂತರ ಅವರು ಕ್ರೀಡಾಪಟುಗಳನ್ನು ಉದ್ದೇಶಿಸಿ ಜೀವನದಲ್ಲಿ ಉತ್ತಮ ಕ್ರೀಡಾಪಟುವಾಗಿ ಹೊರ ಹೊಮ್ಮಲು ಅವರಲ್ಲಿ ಶಿಸ್ತು, ಕಠಿಣ ಪರಿಶ್ರಮ ಅತಿ ಅಗತ್ಯ ಎಂದರು.

ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಕೊಲಿಮಾರ್, ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದದವರು ಭಾಗವಹಿಸಿದ್ದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಸ್ವಾಗತಿಸಿದರು. ಕನ್ನಡ ಶಿಕ್ಷಕರಾದ ಸುಮನ್ ಕಾರ್ಯಕ್ರಮ ನಿರ್ವಹಿಸಿದರು. ರವಿಚಂದ್ರ ಜೈನ್ ಧನ್ಯವಾದವಿತ್ತರು.

Related posts

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya
error: Content is protected !!