ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಕುತ್ಯಾರು ರಸ್ತೆ ರಾಮನಗರ ನಿವಾಸಿ ಉಪಾಲಕ್ಷಿ (87ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ.7 ರಂದು ನಿಧನರಾದರು.

ಇವರು ಬೆಳ್ತಂಗಡಿ ಮಂಡಲ ಪಂಚಾಯತ್ ಸದಸ್ಯರಾಗಿದ್ದರು.

ಮೃತರು ಪ್ರಕಾಶ್ ಗುರುಸ್ವಾಮಿ ಸೇರಿದಂತೆ ಐವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!