25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಕುತ್ಯಾರು ರಸ್ತೆ ರಾಮನಗರ ನಿವಾಸಿ ಉಪಾಲಕ್ಷಿ (87ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ.7 ರಂದು ನಿಧನರಾದರು.

ಇವರು ಬೆಳ್ತಂಗಡಿ ಮಂಡಲ ಪಂಚಾಯತ್ ಸದಸ್ಯರಾಗಿದ್ದರು.

ಮೃತರು ಪ್ರಕಾಶ್ ಗುರುಸ್ವಾಮಿ ಸೇರಿದಂತೆ ಐವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya
error: Content is protected !!