22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

ಬೆಳ್ತಂಗಡಿ: ಕಸಾಪ ತಾಲೂಕು ಸಮ್ಮೇಳನ ಡಿ.17 ರಂದು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅವರ ನಿವಾಸದಲ್ಲಿ ಡಿ.5 ರಂದು ಅಧಿಕೃತ ಆಮಂತ್ರಣ ನೀಡಲಾಯಿತು.
ಅದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ ಸಮ್ಮೇಳನದ ಪೂರ್ವಭಾವಿಯಾಗಿ ವಿವಿಧ ಸಮಿತಿಗಳ ಅಂತಿಮ ಸುತ್ತಿನ ಸಮಾಲೋಚನಾ ಸಭೆಯೂ ನಡೆಯಿತು.
ಮುಂದಿನ ಹಂತದಲ್ಲಿ ವಿವಿಧ ಸಮಿತಿಗಳು ಪ್ರ ಪ್ರತ್ಯೇಕ ಸಭೆ ನಡೆಸಿ ಸಮ್ಮೇಳನದ ಯಶಸ್ವಿಗೆ ಕಾರ್ಯಯೋಜನೆ ರೂಪಿಸುವ ಬಗ್ಗೆ ತೀರ್ಮಾನಿಸಲಾಯಿತು.
ಕಾಸಪ ತಾಲೂಕು ಅಧ್ಯಕ್ಷ ಡಿ ಯದುಪತಿ ಗೌಡ, ತಾ. ಗೌರವ ಕಾರ್ಯದರ್ಶಿ ರಾಮಕೃಷ್ಯ ಭಟ್ ಬೆಳಾಲು, ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ಜಯಾನಂದ ಗೌಡ, ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಲಕ್ಷ್ಮಣ ಪೂಜಾರಿ ಲಾಯಿಲ, ಮಹಾಬಲ ಗೌಡ, ಅಶ್ರಫ್ ಆಲಿಕುಂಞಿ ಮುಂಡಾಜೆ, ಚೈತ್ರೇಶ್ ಇಳಂತಿಲ, ವಿಷ್ಣುಪ್ರಕಾಶ್, ವಸಂತ ಶೆಟ್ಟಿ ಬೆಳ್ತಂಗಡಿ, ಸುಧೀರ್ ಕೆ.ಎನ್ ಇವರುಗಳು ಉಪಸ್ಥಿತರಿದ್ದರು.

Related posts

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಮುಂಡಾಜೆ: ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya
error: Content is protected !!