September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

ಬೆಳ್ತಂಗಡಿ: ಕಸಾಪ ತಾಲೂಕು ಸಮ್ಮೇಳನ ಡಿ.17 ರಂದು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅವರ ನಿವಾಸದಲ್ಲಿ ಡಿ.5 ರಂದು ಅಧಿಕೃತ ಆಮಂತ್ರಣ ನೀಡಲಾಯಿತು.
ಅದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ ಸಮ್ಮೇಳನದ ಪೂರ್ವಭಾವಿಯಾಗಿ ವಿವಿಧ ಸಮಿತಿಗಳ ಅಂತಿಮ ಸುತ್ತಿನ ಸಮಾಲೋಚನಾ ಸಭೆಯೂ ನಡೆಯಿತು.
ಮುಂದಿನ ಹಂತದಲ್ಲಿ ವಿವಿಧ ಸಮಿತಿಗಳು ಪ್ರ ಪ್ರತ್ಯೇಕ ಸಭೆ ನಡೆಸಿ ಸಮ್ಮೇಳನದ ಯಶಸ್ವಿಗೆ ಕಾರ್ಯಯೋಜನೆ ರೂಪಿಸುವ ಬಗ್ಗೆ ತೀರ್ಮಾನಿಸಲಾಯಿತು.
ಕಾಸಪ ತಾಲೂಕು ಅಧ್ಯಕ್ಷ ಡಿ ಯದುಪತಿ ಗೌಡ, ತಾ. ಗೌರವ ಕಾರ್ಯದರ್ಶಿ ರಾಮಕೃಷ್ಯ ಭಟ್ ಬೆಳಾಲು, ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ಜಯಾನಂದ ಗೌಡ, ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಲಕ್ಷ್ಮಣ ಪೂಜಾರಿ ಲಾಯಿಲ, ಮಹಾಬಲ ಗೌಡ, ಅಶ್ರಫ್ ಆಲಿಕುಂಞಿ ಮುಂಡಾಜೆ, ಚೈತ್ರೇಶ್ ಇಳಂತಿಲ, ವಿಷ್ಣುಪ್ರಕಾಶ್, ವಸಂತ ಶೆಟ್ಟಿ ಬೆಳ್ತಂಗಡಿ, ಸುಧೀರ್ ಕೆ.ಎನ್ ಇವರುಗಳು ಉಪಸ್ಥಿತರಿದ್ದರು.

Related posts

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya
error: Content is protected !!