23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

ಬೆಳ್ತಂಗಡಿ: ಕಸಾಪ ತಾಲೂಕು ಸಮ್ಮೇಳನ ಡಿ.17 ರಂದು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅವರ ನಿವಾಸದಲ್ಲಿ ಡಿ.5 ರಂದು ಅಧಿಕೃತ ಆಮಂತ್ರಣ ನೀಡಲಾಯಿತು.
ಅದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ ಸಮ್ಮೇಳನದ ಪೂರ್ವಭಾವಿಯಾಗಿ ವಿವಿಧ ಸಮಿತಿಗಳ ಅಂತಿಮ ಸುತ್ತಿನ ಸಮಾಲೋಚನಾ ಸಭೆಯೂ ನಡೆಯಿತು.
ಮುಂದಿನ ಹಂತದಲ್ಲಿ ವಿವಿಧ ಸಮಿತಿಗಳು ಪ್ರ ಪ್ರತ್ಯೇಕ ಸಭೆ ನಡೆಸಿ ಸಮ್ಮೇಳನದ ಯಶಸ್ವಿಗೆ ಕಾರ್ಯಯೋಜನೆ ರೂಪಿಸುವ ಬಗ್ಗೆ ತೀರ್ಮಾನಿಸಲಾಯಿತು.
ಕಾಸಪ ತಾಲೂಕು ಅಧ್ಯಕ್ಷ ಡಿ ಯದುಪತಿ ಗೌಡ, ತಾ. ಗೌರವ ಕಾರ್ಯದರ್ಶಿ ರಾಮಕೃಷ್ಯ ಭಟ್ ಬೆಳಾಲು, ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ಜಯಾನಂದ ಗೌಡ, ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಲಕ್ಷ್ಮಣ ಪೂಜಾರಿ ಲಾಯಿಲ, ಮಹಾಬಲ ಗೌಡ, ಅಶ್ರಫ್ ಆಲಿಕುಂಞಿ ಮುಂಡಾಜೆ, ಚೈತ್ರೇಶ್ ಇಳಂತಿಲ, ವಿಷ್ಣುಪ್ರಕಾಶ್, ವಸಂತ ಶೆಟ್ಟಿ ಬೆಳ್ತಂಗಡಿ, ಸುಧೀರ್ ಕೆ.ಎನ್ ಇವರುಗಳು ಉಪಸ್ಥಿತರಿದ್ದರು.

Related posts

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya
error: Content is protected !!