23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

ಧರ್ಮಸ್ಥಳ: ಇಲ್ಲಿಯ ಚಂದ್ರಗಿರಿ ನಗರದಲ್ಲಿರುವ ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಕಾರ್ಯಕ್ರಮವನ್ನು ಆಚಾರಿಸಲಾಯಿತು.

ಪುಟಾಣಿ ಅಧ್ವಿಕ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರೀತಮ್ ಡಿ, ದೀಪ ಬೆಳಗಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕ್ಷೀರ ಭಾಗ್ಯ ಹಾಲಿನ ಡೈರಿ ಅಧ್ಯಕ್ಷ ದೇವಸ್ಯ ಟಿ ವಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲ, ಪಂಚಾಯತ್ ಸದಸ್ಯರಾದ ದಿನೇಶ್ ರಾವ್, ಸುಧಾಕರ ದೇವಾಡಿಗ ಶ್ರಮಿಳಾ ಜೈನ್, ಮಾಜಿ ಅಧ್ಯಕ್ಷರಾದ ಶ್ರೀಮತಿ ಜಯ ಮೋನಪ್ಪ ಗೌಡ, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಎಚ್ ಮಂಜು,
ಎಲ್ ಎಚ್ ವಿ ವಿಜಯಲಕ್ಷ್ಮಿ, ಆಯುಷ್ಮಾನ್ ಭಾರತ್ ಸಿಬ್ಬಂದಿ ಶ್ರೀಮತಿ ಜ್ಯೋತಿ, ಜಮಾ ಉಗ್ರಾಣ ಮಾಜಿ ಮುತ್ಸದ್ದಿ ಹಾಗೂ ಕಲಾ ಪೋಷಕರಾದ ಬಿ ಭುಜಬಲಿ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ರೇವತಿ ಹಾಗೂ ಸರ್ವ ಸದಸ್ಯರು, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಮಲ್ಲಿಕಾ, ಸುಜಾತ, ಧನಲಕ್ಷ್ಮೀ, ಜಯಂತಿ, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ಪುಟಾಣಿ ಮಕ್ಕಳು, ಸಹಾಯಕಿ ಬಾಗ್ಯ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಪುಟಾಣಿಗಳಾದ ಆರ್ಯನ್, ಆರಾಧ್ಯ ಪೋಷಕರಿಂದ ಅಂಗನವಾಡಿಗೆ ಫ್ಯಾನ್, ಹಾಗೂ ಬೇಬಿ ಶ್ರೇಯ ರವರ ಪೋಷಕರಿಂದ ಕುಡಿಯುವ ನೀರಿನ ಫಿಲ್ಟರನ್ನು ಕೊಡುಗೆಯಾಗಿ ನೀಡಿದರು.

ಶ್ರೀಮತಿ ಸಂಧ್ಯಾ ಪ್ರಾರ್ಥಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಬಿಂದು ಸ್ವಾಗತಿಸಿದರು. ಶ್ರೀಮತಿ ಆಶಾ ಅಶೋಕ್ ಧನ್ಯವಾದವಿತ್ತರು.

Related posts

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!