ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಗರ್ಡಾಡಿ: ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಮಂದಿ ಭಕ್ತರು 4 ನೇ ವರ್ಷದ ಪಾದಯಾತ್ರೆ ಕೈಗೊಂಡಿದ್ದಾರೆ.

ಪಾದಯಾತ್ರೆಯಲ್ಲಿ ಸಾಗುವ ಭಕ್ತರಿಗೆ ಸಂಜೆಯ ಉಪಹಾರ ವ್ಯವಸ್ಥೆಯನ್ನ ಶ್ರೀ ಕ್ಷೇತ್ರ ಚಾಮುಂಡೇಶ್ವರಿ ಗರ್ಡಾಡಿಯ ಧರ್ಮದರ್ಶಿಗಳು ಕೆ.ವಿಠಲ ಪೂಜಾರಿಯವರು ನೀಡಿದ್ದು ಮತ್ತು ರಾತ್ರಿ ಊಟದ ವ್ಯವಸ್ಥೆಯನ್ನು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರವರು ನೀಡಿ ಸಹಕರಿಸಿದ್ದಾರೆ.

Leave a Comment

error: Content is protected !!