23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಲಾಯಿಲದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ ರಾಜ್ ಸಂಸ್ಥೆ, ಮೈಸೂರು ವತಿಯಿಂದ ಜಿಲ್ಲಾ ಪಂಚಾಯತ್ ಅಡಿಯಲ್ಲಿ ಗ್ರಾಮಪಂಚಾಯತ್ ಚುನಾಯಿತ ಮಹಿಳಾ ಪ್ರತಿನಿಧಿಗಳ ಪುನಶ್ಚೇತನ ತರಬೇತಿ ಮತ್ತು ಗ್ರಾಮ ಪಂಚಾಯತ್ ಮಟ್ಟದ ಕೂಸಿನ ಮನೆ ನಿರ್ವಾಹಕರ (ಶಿಶುಪಾಲನಾ ಕೇಂದ್ರ) ತರಬೇತಿಯು ನಡೆಯುತ್ತಿದ್ದು, ಸದರಿ ವೀಕ್ಷಣೆಗೆ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಇವರು ಭೇಟಿ ನೀಡಿ ತರಬೇತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಜಿ.ಪಂ.ನ ಸಹಾಯಕ ಜಿಲ್ಲಾ ಯೋಜನಾ ಸಂಯೋಜಕ ಕಿಶನ್ ರಾವ್, ತರಬೇತುದಾರರು ಹಾಗೂ ತರಬೇತಿ ಕೇಂದ್ರದ ಪ್ರಾಂಶುಪಾಲ ಶ್ರೀ ಸೋಮನಾಥ ಕೆ ಉಪಸ್ಥಿತರಿದ್ದರು.

Related posts

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya
error: Content is protected !!