April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಬೊಳ್ಮ ಎಂಬಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಗೃಹ ಸ್ವಾತಿ ರೆಸಿಡೆನ್ಸಿ ಯು ಡಿ.7ರಂದು ಶುಭಾರಂಭಗೊಂಡಿತು.

ಶ್ರೀ ಧ.ಮಂ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರು, ಭುಜಬಲಿ ಧರ್ಮಸ್ಥಳ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಪ್ರಭಾಕರ ಗೌಡ , ಶ್ರೀಮತಿ ಸುಮಂಗಲಾ ಹಾಗೂ ಕು| ಅಭಿಜ್ಞಾ, ಬಂದಂತಹ ಅತಿಥಿಗಣ್ಯರನ್ನು ಸ್ವಾಗತಿಸಿದರು.

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya
error: Content is protected !!