September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಬೊಳ್ಮ ಎಂಬಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಗೃಹ ಸ್ವಾತಿ ರೆಸಿಡೆನ್ಸಿ ಯು ಡಿ.7ರಂದು ಶುಭಾರಂಭಗೊಂಡಿತು.

ಶ್ರೀ ಧ.ಮಂ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರು, ಭುಜಬಲಿ ಧರ್ಮಸ್ಥಳ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಪ್ರಭಾಕರ ಗೌಡ , ಶ್ರೀಮತಿ ಸುಮಂಗಲಾ ಹಾಗೂ ಕು| ಅಭಿಜ್ಞಾ, ಬಂದಂತಹ ಅತಿಥಿಗಣ್ಯರನ್ನು ಸ್ವಾಗತಿಸಿದರು.

Related posts

ಪುಂಜಾಲಕಟ್ಟೆ: ಬಿ.ಸಿ.ಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ ದಿನಾಚರಣೆ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ಶಿರ್ಲಾಲು ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ರಜತ ಮಹೋತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!