22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಬೊಳ್ಮ ಎಂಬಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಗೃಹ ಸ್ವಾತಿ ರೆಸಿಡೆನ್ಸಿ ಯು ಡಿ.7ರಂದು ಶುಭಾರಂಭಗೊಂಡಿತು.

ಶ್ರೀ ಧ.ಮಂ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರು, ಭುಜಬಲಿ ಧರ್ಮಸ್ಥಳ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಪ್ರಭಾಕರ ಗೌಡ , ಶ್ರೀಮತಿ ಸುಮಂಗಲಾ ಹಾಗೂ ಕು| ಅಭಿಜ್ಞಾ, ಬಂದಂತಹ ಅತಿಥಿಗಣ್ಯರನ್ನು ಸ್ವಾಗತಿಸಿದರು.

Related posts

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya
error: Content is protected !!