ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಬೆಳ್ತಂಗಡಿ:ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಚಿಂತನೆ ಹಾಗೂ ಅನುಷ್ಠಾನಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ ಲಭಿಸಿದೆ.

ಜಾಗತಿಕ ಸಾಧನೆಗೈದ ಕರ್ನಾಟಕದ ಅಪರೂಪದ ಸಾಧಕರಿಗೆ ಹಾಗೂ ಸಂಘ ಸಂಸ್ಥೆಗೆ ನೀಡುವ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023″ ಪ್ರಶಸ್ತಿಯನ್ನು ಟ್ರಸ್ಟ್ ನ ಸಂಚಾಲಕರು, ಉದ್ಯಮಿ ರಾಜೇಶ್ ಪೈಯವರು ಕಾಂಬೋಡಿಯಾ ದೇಶದ ಅಂಕೋರ್ ಮಿರಾಕಲ್ ರೆಸಾರ್ಟ್,ಸಿಯಾಮ್ ರೀಪ್ ಸಭಾಂಗಣದಲ್ಲಿ ಸ್ವೀಕರಿಸಿದರು.

Leave a Comment

error: Content is protected !!