July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

ಬೆಳ್ತಂಗಡಿ:ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಚಿಂತನೆ ಹಾಗೂ ಅನುಷ್ಠಾನಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ ಲಭಿಸಿದೆ.

ಜಾಗತಿಕ ಸಾಧನೆಗೈದ ಕರ್ನಾಟಕದ ಅಪರೂಪದ ಸಾಧಕರಿಗೆ ಹಾಗೂ ಸಂಘ ಸಂಸ್ಥೆಗೆ ನೀಡುವ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023″ ಪ್ರಶಸ್ತಿಯನ್ನು ಟ್ರಸ್ಟ್ ನ ಸಂಚಾಲಕರು, ಉದ್ಯಮಿ ರಾಜೇಶ್ ಪೈಯವರು ಕಾಂಬೋಡಿಯಾ ದೇಶದ ಅಂಕೋರ್ ಮಿರಾಕಲ್ ರೆಸಾರ್ಟ್,ಸಿಯಾಮ್ ರೀಪ್ ಸಭಾಂಗಣದಲ್ಲಿ ಸ್ವೀಕರಿಸಿದರು.

Related posts

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

Suddi Udaya
error: Content is protected !!