23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

ಬೆಂಗಳೂರು: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ನಿಧನರಾಗಿದ್ದಾರೆ..

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು, ತಕ್ಷಣ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ರವರು ನಿಧನರಾಗಿದ್ದಾರೆ..

ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನಲ್ಲಿ ಜನಿಸಿದ್ದ ಲೀಲಾವತಿ ಅವರು ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿ, ರಾಜ್ಯದ ಮನೆಮಾತಾಗಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ಕೊಟ್ಟ ಕೊಡುಗೆ ಅಪಾರ.

Related posts

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya
error: Content is protected !!