July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿ ಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಕಾಲೋನಿ ಭೇಟಿ ಸಂದರ್ಭ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪೂರ್ಣಿಮಾ ಜೆ., ದ್ವಿತೀಯ ಲೆಕ್ಕ ಸಹಾಯಕರಾದ ಪೂವಪ್ಪ ಮಡಿವಾಳ, ಸಾಮಾಜಿಕ ಪರಿಶೋಧನಾ ತಂಡದ ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸುಮಲತಾ, ತಾಲೂಕು ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳಾದ ರವಿ ಕುಮಾರ್, ಮೋಹನ್ ಗೌಡ, ಕೃಷ್ಣ ,ಸ್ವಚ್ಚತಾ ವಾಹನ ಚಾಲಕಿಯಾದ ಶ್ರೀಮತಿ ಸುರೇಖ ಆನಂದ ಉಪಸ್ಥಿತರಿದ್ದರು.

Related posts

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya
error: Content is protected !!