27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12 ರಂದು ಶತಚಂಡಿಕಾ ಯಾಗ ಮತ್ತು ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕವು ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಬೆಳಿಗ್ಗೆ ಗಂಟೆ 6.00 ಕ್ಕೆ ಯಾಗ ಪ್ರಾರಂಭಗೊಂಡು, ಪೂರ್ವಾಹ್ನ ಗಂಟೆ 11.00 ಕ್ಕೆ ಪೂರ್ಣಾಹುತಿ, ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.

Related posts

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya
error: Content is protected !!