ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12 ರಂದು ಶತಚಂಡಿಕಾ ಯಾಗ ಮತ್ತು ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕವು ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಬೆಳಿಗ್ಗೆ ಗಂಟೆ 6.00 ಕ್ಕೆ ಯಾಗ ಪ್ರಾರಂಭಗೊಂಡು, ಪೂರ್ವಾಹ್ನ ಗಂಟೆ 11.00 ಕ್ಕೆ ಪೂರ್ಣಾಹುತಿ, ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.

Leave a Comment

error: Content is protected !!