23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12 ರಂದು ಶತಚಂಡಿಕಾ ಯಾಗ ಮತ್ತು ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕವು ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಬೆಳಿಗ್ಗೆ ಗಂಟೆ 6.00 ಕ್ಕೆ ಯಾಗ ಪ್ರಾರಂಭಗೊಂಡು, ಪೂರ್ವಾಹ್ನ ಗಂಟೆ 11.00 ಕ್ಕೆ ಪೂರ್ಣಾಹುತಿ, ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.

Related posts

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!