25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12 ರಂದು ಶತಚಂಡಿಕಾ ಯಾಗ ಮತ್ತು ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕವು ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಬೆಳಿಗ್ಗೆ ಗಂಟೆ 6.00 ಕ್ಕೆ ಯಾಗ ಪ್ರಾರಂಭಗೊಂಡು, ಪೂರ್ವಾಹ್ನ ಗಂಟೆ 11.00 ಕ್ಕೆ ಪೂರ್ಣಾಹುತಿ, ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.

Related posts

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಸೆ.28: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya
error: Content is protected !!