27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

ಬೆಳಾಲು: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮವು ಡಿ.10 ರಂದು ಬೆಳಿಗ್ಗೆ 10.00 ಗಂಟೆಗೆ ಬೆಳಾಲು ಪೆರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಉಜಿರೆ ಶ್ರೀ ಧ.ಮಂ. ಕಾಲೇಜು ಪ್ರಾಂಶುಪಾಲರು ಡಾ. ಬಿ.ಎ ಕುಮಾರ ಹೆಗ್ಡೆ ಉದ್ಘಾಟಿಸಲಿದ್ದಾರೆ. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಚಾಲಕ ಕೆ.ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಆರಕ್ಷಕ ಠಾಣೆಯ ಉಪನಿರೀಕ್ಷಕ ಧನರಾಜ್, ಬೆಳಾಲು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಮೀನಂದೇಲು ಸ್ಟೋರ್ ಮಾಲಕ ಜಯಣ್ಣ ಮೀನಂದೇಲು, ಬೆಳ್ತಂಗಡಿ ವಕೀಲರು ಬಿ.ಕೆ ಧನಂಜಯ್ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಅನಂತ ಭಟ್ ಮಚ್ಚಿಮಲೆ ಭಾಗವಹಿಸಲಿದ್ದಾರೆ.

Related posts

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!