37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

ಬೆಳ್ತಂಗಡಿ : ಮಡಂತ್ಯಾರು, ಬೆಳ್ತಂಗಡಿ ಸರ್ವಿಸ್ ಆಪೇ ಆಟೋ ರಿಕ್ಷಾ ದಲ್ಲಿ ಡಿ.07 ರಂದು ಮದ್ಯಾಹ್ನ 3.15 ಗಂಟೆ ಸಮಯ, ಗೇರುಕಟ್ಟೆ ಕುಲಾಯಿ ಮನೆ ವಸಂತಿ ಎಂಬವರ ರೂ.12000 ಮೊತ್ತದ ಪರ್ಸ್ ಬಿದ್ದಿತ್ತು. ಅವರು ಮನೆಗೆ ಹೋಗಿ ನೋಡಿದಾಗ ಪರ್ಸ್ ಆಟೋ ದಲ್ಲಿ ಬಿದ್ದಿರಬಹುದು ಎಂಬ ಸಂಶಯದಲ್ಲಿ ಕೂಡಲೇ ಗೇರುಕಟ್ಟೆ ಆಟೋ ಚಾಲಕರಾದ ಸತೀಶ್ ಶೆಟ್ಟಿ ನೆಲ್ಲಿಕಟ್ಟೆ ಅವರಿಗೆ ಮಾಹಿತಿ ನೀಡಿ ಅವರು ಸ್ನೇಹ ಸಂಗಮ ಆಟೋ ಚಾಲಕರ &ಮಾಲಕರ ಸಂಘದ ಕಾರ್ಯದರ್ಶಿ ಸಿದ್ದಿಕ್. ಜಿ ಎಚ್. ಅವರಿಗೆ ಮಾಹಿತಿ ಕೊಟ್ಟು ಕೂಡಲೇ ಮಡಂತ್ಯಾರ್ ಆಪೇ ಯೂನಿಯನ್ ಸದಸ್ಯರಿಗೆ ಮಾಹಿತಿ ಕೊಟ್ಟಿರುತ್ತಾರೆ.

ಇಂದು ಬೆಳಿಗ್ಗೆ ವಸಂತಿ ಅವರೊಂದಿಗೆ, ಆಟೋ ಚಾಲಕರಾದ ವಸಂತ ಶೆಟ್ಟಿ, ಸತೀಶ್ ಶೆಟ್ಟಿ, ಸಿದ್ದಿಕ್ ಅವರ ಆಟೋದಲ್ಲಿ ಮಡಂತ್ಯಾರು ಹೋಗಿ ಬಿ ಎಂ ಆಪೇ ಆಟೋ ಚಾಲಕರಾದ ಇರ್ಷಾದ್ ಕೊಲ್ಪದಬೈಲ್ ಪ್ರಾಮಾಣಿಕ ವಾಗಿ ಹಿಂದಿರುಗಿಸಿ ಕೊಟ್ಟು ಸಹಕರಿಸಿದರು.

Related posts

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!