26 C
ಪುತ್ತೂರು, ಬೆಳ್ತಂಗಡಿ
April 3, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

ಬೆಳ್ತಂಗಡಿ : ಮಡಂತ್ಯಾರು, ಬೆಳ್ತಂಗಡಿ ಸರ್ವಿಸ್ ಆಪೇ ಆಟೋ ರಿಕ್ಷಾ ದಲ್ಲಿ ಡಿ.07 ರಂದು ಮದ್ಯಾಹ್ನ 3.15 ಗಂಟೆ ಸಮಯ, ಗೇರುಕಟ್ಟೆ ಕುಲಾಯಿ ಮನೆ ವಸಂತಿ ಎಂಬವರ ರೂ.12000 ಮೊತ್ತದ ಪರ್ಸ್ ಬಿದ್ದಿತ್ತು. ಅವರು ಮನೆಗೆ ಹೋಗಿ ನೋಡಿದಾಗ ಪರ್ಸ್ ಆಟೋ ದಲ್ಲಿ ಬಿದ್ದಿರಬಹುದು ಎಂಬ ಸಂಶಯದಲ್ಲಿ ಕೂಡಲೇ ಗೇರುಕಟ್ಟೆ ಆಟೋ ಚಾಲಕರಾದ ಸತೀಶ್ ಶೆಟ್ಟಿ ನೆಲ್ಲಿಕಟ್ಟೆ ಅವರಿಗೆ ಮಾಹಿತಿ ನೀಡಿ ಅವರು ಸ್ನೇಹ ಸಂಗಮ ಆಟೋ ಚಾಲಕರ &ಮಾಲಕರ ಸಂಘದ ಕಾರ್ಯದರ್ಶಿ ಸಿದ್ದಿಕ್. ಜಿ ಎಚ್. ಅವರಿಗೆ ಮಾಹಿತಿ ಕೊಟ್ಟು ಕೂಡಲೇ ಮಡಂತ್ಯಾರ್ ಆಪೇ ಯೂನಿಯನ್ ಸದಸ್ಯರಿಗೆ ಮಾಹಿತಿ ಕೊಟ್ಟಿರುತ್ತಾರೆ.

ಇಂದು ಬೆಳಿಗ್ಗೆ ವಸಂತಿ ಅವರೊಂದಿಗೆ, ಆಟೋ ಚಾಲಕರಾದ ವಸಂತ ಶೆಟ್ಟಿ, ಸತೀಶ್ ಶೆಟ್ಟಿ, ಸಿದ್ದಿಕ್ ಅವರ ಆಟೋದಲ್ಲಿ ಮಡಂತ್ಯಾರು ಹೋಗಿ ಬಿ ಎಂ ಆಪೇ ಆಟೋ ಚಾಲಕರಾದ ಇರ್ಷಾದ್ ಕೊಲ್ಪದಬೈಲ್ ಪ್ರಾಮಾಣಿಕ ವಾಗಿ ಹಿಂದಿರುಗಿಸಿ ಕೊಟ್ಟು ಸಹಕರಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya
error: Content is protected !!