23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

ಬೆಳ್ತಂಗಡಿ : ಮಡಂತ್ಯಾರು, ಬೆಳ್ತಂಗಡಿ ಸರ್ವಿಸ್ ಆಪೇ ಆಟೋ ರಿಕ್ಷಾ ದಲ್ಲಿ ಡಿ.07 ರಂದು ಮದ್ಯಾಹ್ನ 3.15 ಗಂಟೆ ಸಮಯ, ಗೇರುಕಟ್ಟೆ ಕುಲಾಯಿ ಮನೆ ವಸಂತಿ ಎಂಬವರ ರೂ.12000 ಮೊತ್ತದ ಪರ್ಸ್ ಬಿದ್ದಿತ್ತು. ಅವರು ಮನೆಗೆ ಹೋಗಿ ನೋಡಿದಾಗ ಪರ್ಸ್ ಆಟೋ ದಲ್ಲಿ ಬಿದ್ದಿರಬಹುದು ಎಂಬ ಸಂಶಯದಲ್ಲಿ ಕೂಡಲೇ ಗೇರುಕಟ್ಟೆ ಆಟೋ ಚಾಲಕರಾದ ಸತೀಶ್ ಶೆಟ್ಟಿ ನೆಲ್ಲಿಕಟ್ಟೆ ಅವರಿಗೆ ಮಾಹಿತಿ ನೀಡಿ ಅವರು ಸ್ನೇಹ ಸಂಗಮ ಆಟೋ ಚಾಲಕರ &ಮಾಲಕರ ಸಂಘದ ಕಾರ್ಯದರ್ಶಿ ಸಿದ್ದಿಕ್. ಜಿ ಎಚ್. ಅವರಿಗೆ ಮಾಹಿತಿ ಕೊಟ್ಟು ಕೂಡಲೇ ಮಡಂತ್ಯಾರ್ ಆಪೇ ಯೂನಿಯನ್ ಸದಸ್ಯರಿಗೆ ಮಾಹಿತಿ ಕೊಟ್ಟಿರುತ್ತಾರೆ.

ಇಂದು ಬೆಳಿಗ್ಗೆ ವಸಂತಿ ಅವರೊಂದಿಗೆ, ಆಟೋ ಚಾಲಕರಾದ ವಸಂತ ಶೆಟ್ಟಿ, ಸತೀಶ್ ಶೆಟ್ಟಿ, ಸಿದ್ದಿಕ್ ಅವರ ಆಟೋದಲ್ಲಿ ಮಡಂತ್ಯಾರು ಹೋಗಿ ಬಿ ಎಂ ಆಪೇ ಆಟೋ ಚಾಲಕರಾದ ಇರ್ಷಾದ್ ಕೊಲ್ಪದಬೈಲ್ ಪ್ರಾಮಾಣಿಕ ವಾಗಿ ಹಿಂದಿರುಗಿಸಿ ಕೊಟ್ಟು ಸಹಕರಿಸಿದರು.

Related posts

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!