September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

ಬೆಳ್ತಂಗಡಿ : ಮಡಂತ್ಯಾರು, ಬೆಳ್ತಂಗಡಿ ಸರ್ವಿಸ್ ಆಪೇ ಆಟೋ ರಿಕ್ಷಾ ದಲ್ಲಿ ಡಿ.07 ರಂದು ಮದ್ಯಾಹ್ನ 3.15 ಗಂಟೆ ಸಮಯ, ಗೇರುಕಟ್ಟೆ ಕುಲಾಯಿ ಮನೆ ವಸಂತಿ ಎಂಬವರ ರೂ.12000 ಮೊತ್ತದ ಪರ್ಸ್ ಬಿದ್ದಿತ್ತು. ಅವರು ಮನೆಗೆ ಹೋಗಿ ನೋಡಿದಾಗ ಪರ್ಸ್ ಆಟೋ ದಲ್ಲಿ ಬಿದ್ದಿರಬಹುದು ಎಂಬ ಸಂಶಯದಲ್ಲಿ ಕೂಡಲೇ ಗೇರುಕಟ್ಟೆ ಆಟೋ ಚಾಲಕರಾದ ಸತೀಶ್ ಶೆಟ್ಟಿ ನೆಲ್ಲಿಕಟ್ಟೆ ಅವರಿಗೆ ಮಾಹಿತಿ ನೀಡಿ ಅವರು ಸ್ನೇಹ ಸಂಗಮ ಆಟೋ ಚಾಲಕರ &ಮಾಲಕರ ಸಂಘದ ಕಾರ್ಯದರ್ಶಿ ಸಿದ್ದಿಕ್. ಜಿ ಎಚ್. ಅವರಿಗೆ ಮಾಹಿತಿ ಕೊಟ್ಟು ಕೂಡಲೇ ಮಡಂತ್ಯಾರ್ ಆಪೇ ಯೂನಿಯನ್ ಸದಸ್ಯರಿಗೆ ಮಾಹಿತಿ ಕೊಟ್ಟಿರುತ್ತಾರೆ.

ಇಂದು ಬೆಳಿಗ್ಗೆ ವಸಂತಿ ಅವರೊಂದಿಗೆ, ಆಟೋ ಚಾಲಕರಾದ ವಸಂತ ಶೆಟ್ಟಿ, ಸತೀಶ್ ಶೆಟ್ಟಿ, ಸಿದ್ದಿಕ್ ಅವರ ಆಟೋದಲ್ಲಿ ಮಡಂತ್ಯಾರು ಹೋಗಿ ಬಿ ಎಂ ಆಪೇ ಆಟೋ ಚಾಲಕರಾದ ಇರ್ಷಾದ್ ಕೊಲ್ಪದಬೈಲ್ ಪ್ರಾಮಾಣಿಕ ವಾಗಿ ಹಿಂದಿರುಗಿಸಿ ಕೊಟ್ಟು ಸಹಕರಿಸಿದರು.

Related posts

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!