25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

ಬೆಳ್ತಂಗಡಿ : ಮಡಂತ್ಯಾರು, ಬೆಳ್ತಂಗಡಿ ಸರ್ವಿಸ್ ಆಪೇ ಆಟೋ ರಿಕ್ಷಾ ದಲ್ಲಿ ಡಿ.07 ರಂದು ಮದ್ಯಾಹ್ನ 3.15 ಗಂಟೆ ಸಮಯ, ಗೇರುಕಟ್ಟೆ ಕುಲಾಯಿ ಮನೆ ವಸಂತಿ ಎಂಬವರ ರೂ.12000 ಮೊತ್ತದ ಪರ್ಸ್ ಬಿದ್ದಿತ್ತು. ಅವರು ಮನೆಗೆ ಹೋಗಿ ನೋಡಿದಾಗ ಪರ್ಸ್ ಆಟೋ ದಲ್ಲಿ ಬಿದ್ದಿರಬಹುದು ಎಂಬ ಸಂಶಯದಲ್ಲಿ ಕೂಡಲೇ ಗೇರುಕಟ್ಟೆ ಆಟೋ ಚಾಲಕರಾದ ಸತೀಶ್ ಶೆಟ್ಟಿ ನೆಲ್ಲಿಕಟ್ಟೆ ಅವರಿಗೆ ಮಾಹಿತಿ ನೀಡಿ ಅವರು ಸ್ನೇಹ ಸಂಗಮ ಆಟೋ ಚಾಲಕರ &ಮಾಲಕರ ಸಂಘದ ಕಾರ್ಯದರ್ಶಿ ಸಿದ್ದಿಕ್. ಜಿ ಎಚ್. ಅವರಿಗೆ ಮಾಹಿತಿ ಕೊಟ್ಟು ಕೂಡಲೇ ಮಡಂತ್ಯಾರ್ ಆಪೇ ಯೂನಿಯನ್ ಸದಸ್ಯರಿಗೆ ಮಾಹಿತಿ ಕೊಟ್ಟಿರುತ್ತಾರೆ.

ಇಂದು ಬೆಳಿಗ್ಗೆ ವಸಂತಿ ಅವರೊಂದಿಗೆ, ಆಟೋ ಚಾಲಕರಾದ ವಸಂತ ಶೆಟ್ಟಿ, ಸತೀಶ್ ಶೆಟ್ಟಿ, ಸಿದ್ದಿಕ್ ಅವರ ಆಟೋದಲ್ಲಿ ಮಡಂತ್ಯಾರು ಹೋಗಿ ಬಿ ಎಂ ಆಪೇ ಆಟೋ ಚಾಲಕರಾದ ಇರ್ಷಾದ್ ಕೊಲ್ಪದಬೈಲ್ ಪ್ರಾಮಾಣಿಕ ವಾಗಿ ಹಿಂದಿರುಗಿಸಿ ಕೊಟ್ಟು ಸಹಕರಿಸಿದರು.

Related posts

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya
error: Content is protected !!