23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

ಬೆಳ್ತಂಗಡಿ: ಶ್ರೀ ವಿಘ್ನೇಶ್ವರ ಭಜನಾ ಮಂದಿರ ಹೇರಾಜೆಯಿಂದ 34ನೇ ವರ್ಷದ ಕುಕ್ಕೆ ಸುಬ್ರಹ್ಮಣ್ಯ ಪಾದಯಾತ್ರೆಯು ಇತ್ತೀಚೆಗೆ ನಡೆಯಿತು.
ಪಾದಾಯಾತ್ರಿಗಳಾದ ತನಿಯಪ್ಪ ಕರಂಗೀಲು, ಚಂದ್ರಶೇಕರ ಕರಂಗೀಲು, ನವೀನ್ ಚಂದ್ರ ಅಂತರ, ದಾಮೋದರ ಅಲಕ್ಕೆ, ಗುರುಪ್ರಸಾದ್ ಪೋಯ್ಯೇಲು, ನಿತಿನ್ ಹೇರಾಜೆ, ವಿನೀತ್ ಪೋಯ್ಯೇಲು, ಕೃಷ್ಣಪ್ಪ ಪೋಯ್ಯೇಲು, ಲಿಖಿತ್ ಪೋಯ್ಯೇಲು, ಮನೀಶ್ ಆಳಕ್ಕೆ, ವೀಕ್ಷಿತ್ ಕರಂಗಿಲು, ಲುಬಿತ್ ಕರಂಗಿಲು, ಪ್ರೇಮಾನಂದ ಕರಂಗಿಲು, ಸಂತೋಷ್ ಆಳಕ್ಕೆ, ಮಿಥುನ್ ಕರಂಗಿಲು, ಮಣಿಕಂಠ ಕುದ್ರಡ್ಕ, ವಿನೋದ್ ಕುದ್ರದ್ಕ, ಅನಿಲ್ ಕರ್ಪಾಡಿ, ಅವಿನಾಶ್ ಎಕ್ಕಲ, ಗೌತಮ್ ಹೇರಾಜೆ, ಅಣ್ಣೂ ನಾಯ್ಕ, ಮನ್ವಿತ್ ಕರಂಗಿಲು, ಲೋಕೇಶ್ ಅಳಕ್ಕೆ, ಯತೀಶ್ ವಜ್ರಪಳಿಕೆ, ಜಗದೀಶ್ ಅಳಕ್ಕೆ, ಅಂಕಿತ್ ಆಂಡೇಲ್, ಗಣೇಶ್ ಅಳಕ್ಕೆ, ಸಚಿನ್ ಅಳಕ್ಕೆ, ಮನಿತ್ ಅಳಕ್ಕೆ, ಶೇಖರ ಆಂಡೇಲ್, ಧನುಷ್ ಅಳಕ್ಕೆ
, ಸುಕೇಶ್ ಅಳಕ್ಕೆ, ಕೀರ್ತನ್ ಅಳಕ್ಕೆ, ಕೀರ್ತನ್, ಪ್ರಸಾದ್ ಅಳಕ್ಕೆ, ಅಶ್ವತ್ ಬಾಳಿಂಜ, ಯತೀಶ್ ಅಳಕ್ಕೆ, ರಕ್ಷಿತ್ ಬೊಳ್ನಡ್ಕ, ಯಶೋಧರ ಕಣಿಯೂರು, ಪುಷ್ಪರಾಜ್ ಕಣಿಯೂರು, ವಸಂತ ಕಣಿಯೂರು, ಪೂವಪ್ಪ ಕಣಿಯೂರು, ಸದಾನಂದ ಕಣಿಯೂರು, ಗೋಪಾಲ ನಾಯ್ಕ ಪಾಲೇದು ಉಪಸ್ಥಿತರಿದ್ದರು.

Related posts

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya
error: Content is protected !!