22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

ಬೆಳ್ತಂಗಡಿ: ಶ್ರೀ ವಿಘ್ನೇಶ್ವರ ಭಜನಾ ಮಂದಿರ ಹೇರಾಜೆಯಿಂದ 34ನೇ ವರ್ಷದ ಕುಕ್ಕೆ ಸುಬ್ರಹ್ಮಣ್ಯ ಪಾದಯಾತ್ರೆಯು ಇತ್ತೀಚೆಗೆ ನಡೆಯಿತು.
ಪಾದಾಯಾತ್ರಿಗಳಾದ ತನಿಯಪ್ಪ ಕರಂಗೀಲು, ಚಂದ್ರಶೇಕರ ಕರಂಗೀಲು, ನವೀನ್ ಚಂದ್ರ ಅಂತರ, ದಾಮೋದರ ಅಲಕ್ಕೆ, ಗುರುಪ್ರಸಾದ್ ಪೋಯ್ಯೇಲು, ನಿತಿನ್ ಹೇರಾಜೆ, ವಿನೀತ್ ಪೋಯ್ಯೇಲು, ಕೃಷ್ಣಪ್ಪ ಪೋಯ್ಯೇಲು, ಲಿಖಿತ್ ಪೋಯ್ಯೇಲು, ಮನೀಶ್ ಆಳಕ್ಕೆ, ವೀಕ್ಷಿತ್ ಕರಂಗಿಲು, ಲುಬಿತ್ ಕರಂಗಿಲು, ಪ್ರೇಮಾನಂದ ಕರಂಗಿಲು, ಸಂತೋಷ್ ಆಳಕ್ಕೆ, ಮಿಥುನ್ ಕರಂಗಿಲು, ಮಣಿಕಂಠ ಕುದ್ರಡ್ಕ, ವಿನೋದ್ ಕುದ್ರದ್ಕ, ಅನಿಲ್ ಕರ್ಪಾಡಿ, ಅವಿನಾಶ್ ಎಕ್ಕಲ, ಗೌತಮ್ ಹೇರಾಜೆ, ಅಣ್ಣೂ ನಾಯ್ಕ, ಮನ್ವಿತ್ ಕರಂಗಿಲು, ಲೋಕೇಶ್ ಅಳಕ್ಕೆ, ಯತೀಶ್ ವಜ್ರಪಳಿಕೆ, ಜಗದೀಶ್ ಅಳಕ್ಕೆ, ಅಂಕಿತ್ ಆಂಡೇಲ್, ಗಣೇಶ್ ಅಳಕ್ಕೆ, ಸಚಿನ್ ಅಳಕ್ಕೆ, ಮನಿತ್ ಅಳಕ್ಕೆ, ಶೇಖರ ಆಂಡೇಲ್, ಧನುಷ್ ಅಳಕ್ಕೆ
, ಸುಕೇಶ್ ಅಳಕ್ಕೆ, ಕೀರ್ತನ್ ಅಳಕ್ಕೆ, ಕೀರ್ತನ್, ಪ್ರಸಾದ್ ಅಳಕ್ಕೆ, ಅಶ್ವತ್ ಬಾಳಿಂಜ, ಯತೀಶ್ ಅಳಕ್ಕೆ, ರಕ್ಷಿತ್ ಬೊಳ್ನಡ್ಕ, ಯಶೋಧರ ಕಣಿಯೂರು, ಪುಷ್ಪರಾಜ್ ಕಣಿಯೂರು, ವಸಂತ ಕಣಿಯೂರು, ಪೂವಪ್ಪ ಕಣಿಯೂರು, ಸದಾನಂದ ಕಣಿಯೂರು, ಗೋಪಾಲ ನಾಯ್ಕ ಪಾಲೇದು ಉಪಸ್ಥಿತರಿದ್ದರು.

Related posts

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!