23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

ಬೆಂಗಳೂರು: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ನಿಧನರಾಗಿದ್ದಾರೆ..

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು, ತಕ್ಷಣ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ರವರು ನಿಧನರಾಗಿದ್ದಾರೆ..

ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನಲ್ಲಿ ಜನಿಸಿದ್ದ ಲೀಲಾವತಿ ಅವರು ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿ, ರಾಜ್ಯದ ಮನೆಮಾತಾಗಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ಕೊಟ್ಟ ಕೊಡುಗೆ ಅಪಾರ.

Related posts

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya
error: Content is protected !!