September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಲ್ಮಂಜ ಗ್ರಾಮದ ನೇತ್ರಾವತಿ ನದಿಯ ನೇರೊಳ್ ಪಲ್ಕೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಕುಲೆಂಜಿಲೋಡಿಯ ಕೇಶವ ಗೌಡ(65)ಎಂಬವರು ಸಮೀಪದ ನದಿಗೆ ಗುರುವಾರ ರಾತ್ರಿ ಮೀನು ಹಿಡಿಯಲು ಹೋಗಿದ್ದು,ಶುಕ್ರವಾರ ಬೆಳಿಗ್ಗೆ ಅವರ ಶವ ನದಿಯಲ್ಲಿ ಪತ್ತೆಯಾಗಿದೆ.ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!