September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ. ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ, ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ. ಕೆ. ಕಲ್ಮಂಜ, ಹಾಗೂ ಗೌರವ ಸಲಹೆಗಾರರಾಗಿ ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.


ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು.
ಯಶವಂತ್ ಬನಂದೂರು ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.

Related posts

ಗಾಳಿ ಮಳೆಗೆ ಹಾರಿದ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಶೌರ್ಯ ಘಟಕದಿಂದ ಶೀಟ್ ಅಳವಡಿಕೆ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಬಂಗಾಡಿ ಸ. ಉ. ಪ್ರಾ. ಶಾಲೆಯಲ್ಲಿ ಕಾರ್ಗಿಲ್ ದಿನಾಚರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya
error: Content is protected !!