25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ. ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ, ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ. ಕೆ. ಕಲ್ಮಂಜ, ಹಾಗೂ ಗೌರವ ಸಲಹೆಗಾರರಾಗಿ ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.


ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು.
ಯಶವಂತ್ ಬನಂದೂರು ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

Suddi Udaya

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya
error: Content is protected !!