22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ. ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ, ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ. ಕೆ. ಕಲ್ಮಂಜ, ಹಾಗೂ ಗೌರವ ಸಲಹೆಗಾರರಾಗಿ ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.


ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು.
ಯಶವಂತ್ ಬನಂದೂರು ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.

Related posts

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪರಸ್ಪರ ಪರಿಚಯ ಕಾರ್ಯಕ್ರಮ

Suddi Udaya

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya
error: Content is protected !!