September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

ರೆಖ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ ರೆಖ್ಯ ಘಟಕದ ನೇತೃತ್ವದಲ್ಲಿ ಡಿ. 30 ರಂದು ಸಂಜೆ 4.00 ಗಂಟೆಯಿಂದ ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ವ್ರತ ಕಲ್ಪೊಕ್ತ ಪೂಜೆ ಬ್ರಹ್ಮಶ್ರೀ ಪುರೋಹಿತ ನಾಗರಾಜ್ ಭಟ್ ಸುಳ್ಯ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಸಂಜೆ 7.00 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಭಾಷಣಗಾರರಾಗಿ ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕ ರವರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಮತ್ತು ಬಜರಂಗದಳ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀ ರಘು ಸಕಲೇಶಪುರ ಅವರು ಭಾಗವಹಿಸಲಿದ್ದಾರೆ. ಬಜರಂಗದಳ ಜಿಲ್ಲಾ, ಮತ್ತು ತಾಲೂಕು ಮುಖಂಡರುಗಳು ಹಾಗೂ ಸಂಘ ಪಾರಿವಾರದ ಎಲ್ಲಾ ಕಾರ್ಯಕರ್ತರು, ಸಮಸ್ತ ಹಿಂದೂ ಭಾಂದವರು ಭಾಗವಹಿಸಲಿದ್ದಾರೆ.

Related posts

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya
error: Content is protected !!