22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

ರೆಖ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ ರೆಖ್ಯ ಘಟಕದ ನೇತೃತ್ವದಲ್ಲಿ ಡಿ. 30 ರಂದು ಸಂಜೆ 4.00 ಗಂಟೆಯಿಂದ ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ವ್ರತ ಕಲ್ಪೊಕ್ತ ಪೂಜೆ ಬ್ರಹ್ಮಶ್ರೀ ಪುರೋಹಿತ ನಾಗರಾಜ್ ಭಟ್ ಸುಳ್ಯ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಸಂಜೆ 7.00 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಭಾಷಣಗಾರರಾಗಿ ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕ ರವರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಮತ್ತು ಬಜರಂಗದಳ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀ ರಘು ಸಕಲೇಶಪುರ ಅವರು ಭಾಗವಹಿಸಲಿದ್ದಾರೆ. ಬಜರಂಗದಳ ಜಿಲ್ಲಾ, ಮತ್ತು ತಾಲೂಕು ಮುಖಂಡರುಗಳು ಹಾಗೂ ಸಂಘ ಪಾರಿವಾರದ ಎಲ್ಲಾ ಕಾರ್ಯಕರ್ತರು, ಸಮಸ್ತ ಹಿಂದೂ ಭಾಂದವರು ಭಾಗವಹಿಸಲಿದ್ದಾರೆ.

Related posts

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya
error: Content is protected !!